ಬೃಹತ್ ನೇತ್ರದಾನ ಜಾಗೃತಿ ಅಭಿಯಾನ

ಕಥೊಲಿಕ್ ಸಭಾ ಮಂಗಳೂರು ಪ್ರದೇಶ(ರಿ), ಶಕ್ತಿನಗರ ಘಟಕ, ಸೇವಾ ಪ್ರಕಲ್ಪ ಚಾರಿಟೇಬಲ್ ಟ್ರಸ್ಟ್(ರಿ),ಮಂಗಳೂರು ಮತ್ತು ನೇಜಿಗುರಿ ಗುಂಪು ಇವರ ಜಂಟಿ ಆಶ್ರಯದಲ್ಲಿ ಹಾಗೂ ಕೆ.ಎಂ.ಸಿ. ಆಸ್ಪತ್ರೆ, ಅತ್ತಾವರ ಮಂಗಳೂರು ಇವರ ಸಹಯೋಗದಲ್ಲಿ ಬೃಹತ್ ನೇತ್ರದಾನ ಜಾಗೃತಿ ಅಭಿಯಾನ ದಿನಾಂಕ 11.04.2021 ರಂದು ಬೆಳಿಗ್ಗೆ 8.30ಗೆ ದೇವ ಮಾತಾ ದೇವಾಲಯ ಶಕ್ತಿನಗರದಲ್ಲಿ  ಅಂದುಕೊಂಡಂತೆ ಕಾರ್ಯಕ್ರಮ ಬಹಳ ಯಶಸ್ವಿಯಾಯಿತು. 8:30 ಗಂಟೆಗೆ ನೇತ್ರದಾನದ ಕಾರ್ಯಕ್ರಮ ಆರಂಭವಾಯಿತು. ಕಥೊಲಿಕ್ ಸಭಾ ಮಂಗಳೂರು ಪ್ರದೇಶ(ರಿ), ಶಕ್ತಿನಗರ ಘಟಕದ ಅಧ್ಯಕ್ಷರಾದ ಜಾನ್ಸನ್ ಡಿಸೋಜಾ ಹಾಜರಿದ್ದ […]

ಬೃಹತ್ ನೇತ್ರದಾನ ಜಾಗೃತಿ ಅಭಿಯಾನ Read More »